Skip to main content

ಮಧ್ಯ ಭಾರತವನ್ನಾಳಿದ ಕುರುಬ ಅರಸರು

ಕುರುಬರ ಇತಿಹಾಸ ಪರಂಪರೆ, ಭಾಗ ೬
ಮಧ್ಯ ಭಾರತವನ್ನಾಳಿದ ಕುರುಬ ಅರಸರು

ಸ್ನೇಹಿತರೆ,
ಪ್ರಾಚೀನ ಶಾಸನ, ಕೈಪಿಯತ್, ಕಾವ್ಯ, ಗೆಜೆಟಿಯರಗಳ ಆಧಾರದ ಮೇಲೆ ಮಧ್ಯ ಭಾರತವನ್ನು ಆಳಿದ ರಾಜವಂಶಗಳನ್ನು ವಿದ್ವಾಂಸರು ಈ ರೀತಿ ಸಂಗ್ರಹಿಸಿದ್ದಾರೆ.
ವಿದ್ವಾಂಸರಾದ ವಿದ್ಯಾಪ್ರಕಾಶ ತ್ಯಾಗಿ ಅವರು ತಮ್ಮ "ರಾಯಲ್ ಟ್ರೈಬ್ಸ ಆಪ್ ಅನ್ ಡಿವೈಡೆಡ್ ಇಂಡಿಯಾ" (ಅವಿಭಜಿತ ಭಾರತದ ರಾಜವಂಶೀಯ ಬುಡಕಟ್ಟುಗಳು) ಎಂಬ ಕೃತಿಯಲ್ಲಿ ಕುರುಬರ ಕುರಿತು ಚಚಿ೯ಸುತ್ತ, ಉತ್ತರ ಭಾರತದಲ್ಲಿ ಕುರುಬರನ್ನು ಪಾಲರು, ಯಾದವರೆಂತಲೂ, ಮಧ್ಯ ಭಾರತದಲ್ಲಿ ಧನಗಾರರು, ಕುರುಬರು ಎಂತಲೂ ದಕ್ಷಿಣದ ಕಡೆ ಕುರುವರ್, ಕುರುಂಬರ್
ಪರಿವಾರ್, ಇಡೈಯರ್ ಇತ್ಯಾದಿಯಾಗಿ ಕರೆಯುತ್ತಾರೆ. ಕನಾ೯ಟಕದಲ್ಲಿ "ಹಂಡೆ" ಎಂತಲೂ ಕರೆಯುತ್ತಾರೆ. ಯಾದವರಲ್ಲಿ ಅನೇಕ ಪಂಗಡಗಳಿವೆ. ಉದಾಹರಣೆಗೆ ಗೋಪಾಲಕರು, ಮೇಷಪಾಲಕರು ಇತ್ಯಾದಿ. ಇವರೆಲ್ಲ ಒಂದೇ ಬೇರಿನಿಂದ ಬಂದವರು." ಎಂದು ದಾಖಲಿಸಿದ್ದಾರೆ. ಒಂದು ಆಶ್ಚಯ೯ಕರ ವಿಚಾರವೆಂದರೆ, ಇಡೀ ಪುಸ್ತಕದ ಉದ್ದಕ್ಕೂ ಕಣ್ಣಲ್ಲಿ ಎಣ್ಣೆ ಹಾಕಿ ಹುಡುಕಿದರೂ ಸಾಮ್ರಾಜ್ಯವನ್ನು ಕಟ್ಟಿ, ರಾಜರು, ಚಕ್ರವತಿ೯ಗಳಾಗಿ ಆಳಿದ ಕನಾ೯ಟಕದ ಇತರೆ ಜನಾಂಗಗಳ ಹೆಸರುಗಳು ಎಲ್ಲೂ ಸಿಕ್ಕುವುದಿಲ್ಲ. ಹಾಗಾದರೆ ನಾನು ನಾಯಕ, ನಾನು ಹಂಡೆ ವಜೀರ, ನಾನು ಗೌಡ, ನಾನು ಇತ್ಯಾದಿ ಅನ್ನುವವರು ಎಲ್ಲಿದ್ದಾರೆ?

ಸ್ನೆಹಿತರೆ,
೧. ಕುರುಬಗ ಹೂ ಕೊಟ್ಟರೆ ಕುಂಡೆಯಲ್ಲಿ ಇಟ್ಕೋತಾನೆ; ೨. ಕುರುಬಗೇನು ಗೊತ್ತು ಕೋಣನ ಮಂತ್ರ ೩. ಕುರುಬ ಕುಂಚಗಿ, ತಲೆ ಮೇಲೆ ಮಂಚಗಿ(ಕಂಬಳಿ), ಉಡಿಯಾಗ ಉಣ್ಣೆ, ಬಾಯಾಗ - - ------" ಎನ್ನುವ ಗಾದೆಗಳನ್ನು ಹುಟ್ಟುಹಾಕಿದ ಅಹಂಕಾರಿಗಳ ಹುನ್ನಾರ ಏನು? ಈ ಅಹಂಕಾರಿಗಳ ಉದ್ಧೇಶವನ್ನು ಕುರುಬ ಯುವಕರು ಏಕೆ ಅಥ೯ ಮಾಡಿಕೊಳ್ಳುವುದಿಲ್ಲ? ಸಾಮಾಜಿಕವಾಗಿ, ಆಥಿ೯ಕವಾಗಿ ಇವರೇಕೆ ಮುನ್ನುಗ್ಗುವುದಿಲ್ಲ?
ತುಂಬ ನೋವಾಗುತ್ತದೆ,
ಈ ಜನ ಕುರುಬರನ್ನು ಸಮಾಜದ ಅಂಚಿಗೆ ತಳ್ಳಿದ್ದಕ್ಕಲ್ಲ.
ತಳ್ಳಿಸಿಕೊಂಡವರು ಎದ್ದೇಳದೇ ಇರುವುದಕ್ಕೆ,
ಇವರನ್ನು ಇವರೇ ತುಳಿಯುವುದಕ್ಕೆ

ಯುವಕರೆ, ಇಲ್ಲೊಂದು ಚಿಂತನ ಮಂಥನ ನಡೆಯಲಿ

Comments

Popular posts from this blog

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆಯನ್ನೊಮ್ಮೆ ಓದಿ

ಸಂಗೊಳ್ಳಿ ರಾಯಣ್ಣ  –  ಬ್ರಿಟಿಷರ  ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ.  ಕಿತ್ತೂರು ಚೆನ್ನಮ್ಮಳ  ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ. ಪರಿಚಯ ಸಂಪಾದಿಸಿ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ನೇಗಿನಹಾಳ ಗ್ರಾಮವು ಕೆಂಚವ್ವನ ತವರು ಮನೆಯಾಗಿದ್ದರು ಸಂಗೊಳ್ಳಿಯು ರಾಯಣ್ಣನ ಜನ್ಮಸ್ಥಳ ಹಾಗೂ ಹೋರಾಟದ ಭೂಮಿಯಾಗಿದೆ. ಚೆನಮ್ಮಳ ಆಸ್ತಾನದಲ್ಲಿ ವಾಲಿಕರ್ ವೃತ್ತಿ ಮಾಡುವ ಕುರುಬ ಮನೆತನದವನಾಗಿದ್ದ ರಾಯಣ್ಣನನ್ನು ಜನ, ರಾಯಾ ಎಂದು ಕರೆಯುತ್ತಿದರು. ಅಷ್ಠೆ ಅಲ್ಲದೆ ಈತನು ಗೇರಿಲ್ಲಾ ತಂತ್ರದ ರೂವಾರಿಯಾಗಿದ್ದನು.  ಬ್ರಿಟಿಷರ  ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು.  ಬ್ರಿಟಿಷರು ಚನ್ನಮ್ಮನನ್ನು  ಬೈಲಹೊಂಗಲದಲ್ಲಿ  ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಬ೦ಧಿಸಿ ನ೦ದಗಡ ದಲ್ಲಿ ಗಲ್ಲಿಗೆರಿಸಿದರು.  ಜನವರಿ ೨೬  ೧೮೩೧ರಂದು ಗಲ್ಲಿ ಗೇರಿಸಿದರು. ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ  ಆಗಸ್ಟ್ ೧೫  ೧೭೯೮ ,  ಭಾರತಕ್ಕೆ  ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ  ಜನವರಿ ೨೬ , ಭಾರತವು  ಗಣರಾಜ್ಯವೆಂದು  ಘೋಷಿಸಿದ ದಿನಾಂಕವಾಗಿದೆ. ರಾಯಣ್ಣನ ಉಕ್ತಿ, “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ...

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು.

ಕುರುಬ ಒಂದು ಹಿಂದು ಸಮುದಾಯದ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರಾತನವಾದ ಜಾತಿ.  ಇತಿಹಾಸ ಪೂರ್ವ ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಪಳಗಿಸಿ ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲ್ಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಹೀಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು. ಭಾರತ ಇತಿಹಾಸ . ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ...

ಕುರುಬರ ಇತಿಹಾಸ ತಿಳಿಯಿರಿ

ಕುರುಬರ ಇತಿಹಾಸ ಪರಂಪರೆ, ಭಾಗ ೨೮ ಹಾಲುಮತ ಹುಕ್ಕಬುಕ್ಕ ಸಾಂಸ್ಕೃತಿಕ ಪ್ರತಿಷ್ಠಾನ ಬಳ್ಳಾರಿ ಕುರುಭರು.. ನಾವು ಕುರುಭರು ಕುರುಭರು ಇಚ್ಚಿಸಿದ್ದಲ್ಲಿ ಅವರಿಗೆ ವೈಷ್ಣವ ದೀಕ್ಷೆ ನೀಡುತ್ತೇನೆ :-- ಪೇಜಾವರ ಶ್ರೀ ಪಾದರು , ಉಡುಪಿ ನಿಮ್ಮ ಯಾವ ದೀಕ್ಷೆಯೂ ನಮಗೆ ಬೇಕಾಗಿಲ್ಲ , ಕುರುಭರು ತಾಯಿ ಗರ್ಭದಲ್ಲಿ ಇರುವಾಗಲೇ ದೀಕ್ಷೆ ಪಡೆದವರು :- ಸಿದ್ದರಾಮಯ್ಯ , ಪ್ರಸ್ತುತ ಮುಖ್ಯಮಂತ್ರಿ ವಾಹ್..! ಎಂಥಾ ಮಾತು ಸಿದ್ದರಾಮಯ್ಯ.. ಅಂದು ನನಗೆ ಸಿದ್ದರಾಮಯ್ಯ ಬಹಳವೇ ಇಷ್ಟವಾದರು , ಮನುಷ್ಯ ತನ್ನ ಕುಲದ ಸತ್ ಸಂಪ್ರದಾಯ ಬಿಟ್ಟುಕೊಡಲಿಲ್ಲ ...! ಭೇಷ್ ಎನಿಸಿತು.  ಕುರುಭರ ಇತಿಹಾಸ ತಿಳಿಯಿರಿ. ಕುರುಭರು ಮೂಲತಃ ನಾಗಕುಲದವರು ಎನ್ನಿಸಿಕೊಳ್ಳುವರು , ಪಲ್ಲವರು ಎಂದು ಕರ್ನಾಟಕದಲ್ಲಿ , ಪೊಲಿಯಾರ್ / ಪೊಲಯರ್ ಎಂದು ಕೇರಳದಲ್ಲಿ ಪಲ್ಲಿಗ ಎಂದು ಮಹಾರಾಷ್ಟ್ರದಲ್ಲಿ , ಉತ್ತರ ಭಾರತದೆಡೆ ಹಟ್ಟಿಗಾರರೆಂದು ಗುರುತಿಸಲ್ಪಡುತ್ತಾರೆ‌. ಕುರುಭ ( ಕುರು - ಪರತತ್ವ ಭ - ಗಳಿಸುವವ) ಎಂಬ ದೀಕ್ಷಾ ಪದ್ದತಿ. ಕುರುಭ ಒಂದು ಸಿದ್ದ ಶೈವ ಶಾಖೆ. ಕುರುಭರು ಅರ್ಥಾತ್ ಪಲ್ಲವರು 5-7ನೇ ಶತಮಾನದಲ್ಲಿ ಲಿಂಗ ದರಿಸುತ್ತಿದ್ದರು ಎಂಬ ವಿವರ ಶಾಸನಗಳಲ್ಲಿ ಇದೆ. ಪಲ್ಲವರ ಸಹೋದರ ವಂಶಾವಳಿ ಛಲವಾದಿ ಚಾಳುಕ್ಯ ಮಾದಿಗರು (ಕುರುಭರಲ್ಲಿ ಸಾದರು) ಸಹ ಲಿಂಗದಾರಿಗಳಾಗಿದ್ದ ವಿವರವಿದೆ. 2ನೇ ಶತಮಾನದಲ್ಲಿ ಭಾರತದ ವಂಶಸ್ಥರು ಭಾರ ಕುಲದ ಮಾದಿಗರು ಭಾರಶಿವ ನೆಂಬ ರಾಜ ...